ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ ಬಿಹಾರಿಗೆ ಕೊರೋನಾ ವೈರಸ್ ಬಂದಿದ್ಹೇಗೆ..?

Suvarna News   | Asianet News
Published : Apr 29, 2020, 05:35 PM IST

ಬೆಂಗಳೂರಿನ ಹೊಂಗಸಂದ್ರದ ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬೆಂಗಳೂರು(ಏ.29): ಹೊಂಗಸಂದ್ರದ ನಿವಾಸಿ ಕೊರೋನಾ ಸೋಂಕಿಗೆ ತುತ್ತಾಗುವ ಮೂಲಕ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದ್ದ. ಈತ ಎಲ್ಲಿಂದ ಬಂದ? ಈತನಿಗೆ ಹೇಗೆ ಕೊರೋನಾ ಸೋಂಕು ತಗುಲಿತ್ತು? ಈತ ಕೊರೋನಾ ಸೋಂಕನ್ನು ಹರಡಿಸಿದ್ದು ಹೇಗೆ ಎನ್ನುವ ಪ್ರಶ್ನೆ ಹಲವರನ್ನು ಕಾಡುತಿತ್ತು.

ಬಿಹಾರದ ಈ ಮನುಷ್ಯ ಕೊರೋನಾ ವೈರಸ್‌ಗೆ ತುತ್ತಾಗಿದ್ದು ಹೇಗೆ ಎನ್ನುವ ಜಾಡನ್ನು ಬೆನ್ನಟ್ಟಿಹೋದ ಸುವರ್ಣ ನ್ಯೂಸ್‌ಗೆ ಸಾಕಷ್ಟು ಆಘಾತಕಾರಿ ಮಾಹಿತಿಗಳು ಸಿಕ್ಕಿವೆ. ಇದೀಗ ಸುವರ್ಣ ನ್ಯೂಸ್ ಯಾರೂ ಹೇಳದ ಸತ್ಯವೊಂದನ್ನು ವೀಕ್ಷಕರ ಮುಂದಿಡುತ್ತಿದೆ.

ಬಿಹಾರಿ ವ್ಯಕ್ತಿಯಿಂದಾಗಿ ಬರೋಬ್ಬರಿ 29 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈತ ಎಲ್ಲೆಲ್ಲಾ ಓಡಾಡಿದ್ದ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?