ಕೊರೋನಾ ಸೋಂಕಿತ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟ್ರಿಯೇ ಭಯಾನಕ..!

ಕೊರೋನಾ ಸೋಂಕಿತ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟ್ರಿಯೇ ಭಯಾನಕ..!

Published : May 05, 2020, 02:21 PM ISTUpdated : May 05, 2020, 02:24 PM IST

ಈ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟರಿ ನೋಡಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಈ ಕೊರೋನಾ ಸೋಂಕಿತ ಪೊಲೀಸ್ ಪೇದೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಜನರನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. 

ಬೆಂಗಳೂರು(ಮೇ.05): ಹೊಂಗಸಂದ್ರ ಪೊಲೀಸ್ ಪೇದೆಯ ಪಾಲಿಗೂ ಕೊರೋನಾ ವೈರಸ್ ಕಂಠಕವಾಗಿ ಪರಿಣಮಿಸಿತಾ ಎನ್ನುವ ಅನುಮಾನ  ಶುರುವಾಗಿದೆ. ರೋಗಿ ನಂಬರ್ 650 ಒಡಾಟದ ಹಿನ್ನಲೆಯೇ ಭಯಾನಕವಾಗಿದ್ದು, ಸಾಕಷ್ಟು ಕಡೆ ಸೋಂಕು ಹರಡಿರಬಹುದೇ ಎನ್ನುವ ಅನುಮಾನ ಆರಂಭವಾಗಿದೆ.

ಈ ಪೊಲೀಸ್ ಪೇದೆಯ ಟ್ರಾವೆಲ್ ಹಿಸ್ಟರಿ ನೋಡಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಲೆ ಕೆಡಿಸಿಕೊಂಡಿದ್ದಾರೆ. ಈ ಕೊರೋನಾ ಸೋಂಕಿತ ಪೊಲೀಸ್ ಪೇದೆಯೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 14 ಜನರನ್ನು ಈಗಾಗಲೇ ಪತ್ತೆಹಚ್ಚಲಾಗಿದೆ. 

ಇನ್ನು ಎರಡನೇ ಹಂತದ ಸಂಪರ್ಕದಲ್ಲಿ 50ಕ್ಕೂ ಅಧಿಕ ಮಂದಿಯಿದ್ದರು ಎನ್ನುವುದು ಸಾಕಷ್ಟು ಕಳವಳವನ್ನುಂಟು ಮಾಡಿದೆ. ಪೇದೆಯ ಕುಟುಂಬದಲ್ಲಿ 12 ಜನರಿದ್ದಾರೆ. ಈ ಪೇದೆಯ ಅಣ್ಣ ಮತ್ತು ಅತ್ಯಗೆ ಇಬ್ಬರು ವೈದ್ಯರಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!