ಕುಮಟಾ: ಸರ್ಕಾರಿ ಜಾಗ ಕಬಳಿಕೆಗೆ ನೂರಾರು ಮರಗಳ ಮಾರಣಹೋಮ, ತನಿಖೆಗೆ ಡೀಸಿ ಆದೇಶ

ಕುಮಟಾ: ಸರ್ಕಾರಿ ಜಾಗ ಕಬಳಿಕೆಗೆ ನೂರಾರು ಮರಗಳ ಮಾರಣಹೋಮ, ತನಿಖೆಗೆ ಡೀಸಿ ಆದೇಶ

Published : Oct 08, 2021, 10:07 AM IST

ಕುಮಟಾ ತಾ. ನಾಗೂರು ಗ್ರಾಮದ 50 ಎಕರೆ ಕಂದಾಯ ಜಾಗ ಕಬಳಿಕೆಗೆ ಸಂಚು ರೂಪಿಸಲಾಗಿದೆ. ಇದಕ್ಕಾಗಿ ಮೌಲ್ಯಯುತ ಹಾಗೂ ಔಷಧಯುಕ್ತ ಮರಗಳ ಮಾರಣಹೋಮ ಮಾಡಲಾಗಿದೆ.

ಉತ್ತರ ಕನ್ನಡ (ಅ. 08): ಕುಮಟಾ ತಾ. ನಾಗೂರು ಗ್ರಾಮದ 50 ಎಕರೆ ಕಂದಾಯ ಜಾಗ ಕಬಳಿಕೆಗೆ ಸಂಚು ರೂಪಿಸಲಾಗಿದೆ. ಇದಕ್ಕಾಗಿ ಮೌಲ್ಯಯುತ ಹಾಗೂ ಔಷಧಯುಕ್ತ ಮರಗಳ ಮಾರಣಹೋಮ ಮಾಡಲಾಗಿದೆ. ಕಂದಾಯ, ಅರಣ್ಯಾಧಿಕಾರಿಗಳಿಗೆ ಮಾಹಿತಿ ಇದ್ದರೂ ಗಪ್‌ಚುಪ್ ಆಗಿದ್ದಾರೆ. ಮರಕಡಿದು ಹಾಕಿರುವ ಬಗ್ಗೆ RFO ಗೆ ಗ್ರಾಮಸ್ಥರು ದೂರು ನೀಡಿದ್ದಾರೆ. ಇದೀಗ ಭೂಕಬಳಿಕೆದಾರರ ವಿರುದ್ಧ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?