ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

Published : Aug 13, 2022, 03:25 PM IST

ಇನ್ನೇನು ಮಗು ಹಾವಿನ ಮೇಲೆ ಕಾಲಿಡಬೇಕು ಎನ್ನುವ ಹಂತದಲ್ಲಿ ಸಮಯಪ್ರಜ್ಞೆ ಮರೆದ ತಾಯಿ, ಮಗುವನ್ನು ಪವಾಡಸದೃಶ್ಯವಾಗಿ ಪಾರು ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿದೆ. ಮಂಡ್ಯದಲ್ಲಿ ವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ನಡೆದ ಘಟನೆ ಇದಾಗಿದೆ.
 

ಮಂಡ್ಯ (ಆ. 13): ತನ್ನ ಸಮಯಪ್ರಜ್ಞೆಯಿಂದ ಹಾವು ಕಡಿತದಿಂದ ಮಗನನ್ನು ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ತಾಯಿ ಸಮಯಪ್ರಜ್ಞೆಗೆ ಅಪಾಯದಿಂದ ಪಾರಾದ ಮಗು. ಎದೆ ಝಲ್ಲೆನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ. ಮನೆಯಿಂದ ತಾಯಿ ಮಗ ಹೊರಬರುವ ವೇಳೆ ಈ ಘಟನೆ ನಡೆದಿದೆ. ಹೊರ ಬರ್ತಿದ್ದಂತೆ ಮನೆ ಮುಂಭಾಗ ಇದ್ದ ಹಾವಿನ ಬಳಿ ಹೆಜ್ಜೆ ಇಟ್ಟ ಬಾಲಕ. ಹಾವನ್ನು ಕಂಡು ಚೀರಾಡುತ್ತ ಮಗು ಬಳಿ ತಾಯಿ ಓಡಿ ಬಂದಿದ್ದಾರೆ.

ಇನ್ನೇನು ಹೆಡೆ ಎತ್ತಿ ಕಚ್ಚಲು ಬರುವ ಹಾವಿನಿಂದ ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ಕ್ಷಣಮಾತ್ರದಲ್ಲಿ ಹಾವಿನಿಂದ ಮಗು ಪಾರಾಗಿದೆ. ಇಲ್ಲಿನವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ಘಟನೆ ಎಂದು ಹೇಳಲಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ಈ ಘಟನೆ ನಡೆದಿದೆ.

ನಾಗರ ಪಂಚಮಿಯ ಮರುದಿನವೇ ಸರ್ಪ ಸೇಡಿಗೆ ಬಲಿಯಾದ ಸಹೋದರರು!

ಘಟನೆಯಿಂದ ನಮಗೆಲ್ಲ ಭಯವಾಗಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಲಿಲ್ಲ. ಈ ಘಟನೆ ನಡೆದಿದ್ದು ನಮ್ಮ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಮನೆಯಲ್ಲಿ. ನನ್ನ ಪತ್ನಿ ಪ್ರಿಯಾ ನನ್ನ ಮಗನನ್ನ ಕಾಪಾಡಿದ್ದಾರೆ. ಘಟನೆಯಿಂದ ನನ್ನ ಪತ್ನಿಗೆ ತುಂಬ ಭಯವಾಗಿತ್ತು. ದೇವರ ದಯೆಯಿಂದ ನನ್ನ ಮಗು ಬದುಕಿದೆ. ದೇವರ ಹಾವು ಆಗಿರುವ ಕಾರಣಕ್ಕೆ ಏನು ಮಾಡಿಲ್ಲ ಎಂದು ಮಗು ತಂದೆ ವಿಷ್ಣು ಪ್ರಸಾದ್ ಹೇಳಿಕೆ ನೀಡಿದ್ದಾರೆ.

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more