ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

ಹಾವಿನಿಂದ ಮಗನನ್ನು ಕಾಪಾಡಿದ ತಾಯಿ, ವಿಡಿಯೋ ವೈರಲ್!

Published : Aug 13, 2022, 03:25 PM IST

ಇನ್ನೇನು ಮಗು ಹಾವಿನ ಮೇಲೆ ಕಾಲಿಡಬೇಕು ಎನ್ನುವ ಹಂತದಲ್ಲಿ ಸಮಯಪ್ರಜ್ಞೆ ಮರೆದ ತಾಯಿ, ಮಗುವನ್ನು ಪವಾಡಸದೃಶ್ಯವಾಗಿ ಪಾರು ಮಾಡಿದ ವಿಡಿಯೋ ಇತ್ತೀಚೆಗೆ ವೈರಲ್‌ ಆಗಿದೆ. ಮಂಡ್ಯದಲ್ಲಿ ವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ನಡೆದ ಘಟನೆ ಇದಾಗಿದೆ.
 

ಮಂಡ್ಯ (ಆ. 13): ತನ್ನ ಸಮಯಪ್ರಜ್ಞೆಯಿಂದ ಹಾವು ಕಡಿತದಿಂದ ಮಗನನ್ನು ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ತಾಯಿ ಸಮಯಪ್ರಜ್ಞೆಗೆ ಅಪಾಯದಿಂದ ಪಾರಾದ ಮಗು. ಎದೆ ಝಲ್ಲೆನಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ. ಮನೆಯಿಂದ ತಾಯಿ ಮಗ ಹೊರಬರುವ ವೇಳೆ ಈ ಘಟನೆ ನಡೆದಿದೆ. ಹೊರ ಬರ್ತಿದ್ದಂತೆ ಮನೆ ಮುಂಭಾಗ ಇದ್ದ ಹಾವಿನ ಬಳಿ ಹೆಜ್ಜೆ ಇಟ್ಟ ಬಾಲಕ. ಹಾವನ್ನು ಕಂಡು ಚೀರಾಡುತ್ತ ಮಗು ಬಳಿ ತಾಯಿ ಓಡಿ ಬಂದಿದ್ದಾರೆ.

ಇನ್ನೇನು ಹೆಡೆ ಎತ್ತಿ ಕಚ್ಚಲು ಬರುವ ಹಾವಿನಿಂದ ಕಾಪಾಡುವಲ್ಲಿ ತಾಯಿ ಯಶಸ್ವಿಯಾಗಿದ್ದಾಳೆ. ಕ್ಷಣಮಾತ್ರದಲ್ಲಿ ಹಾವಿನಿಂದ ಮಗು ಪಾರಾಗಿದೆ. ಇಲ್ಲಿನವೈದ್ಯನಾಥಪುರಕ್ಕೆ ತೆರಳುವ ಕೆಮ್ಮಣ್ಣು ಕಾಲುವೆ ರಸ್ತೆಯ ಬಡವಾಣೆಯಲ್ಲಿ ಘಟನೆ ಎಂದು ಹೇಳಲಾಗಿದ್ದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವೈದ್ಯನಾಥಪುರದಲ್ಲಿ ಈ ಘಟನೆ ನಡೆದಿದೆ.

ನಾಗರ ಪಂಚಮಿಯ ಮರುದಿನವೇ ಸರ್ಪ ಸೇಡಿಗೆ ಬಲಿಯಾದ ಸಹೋದರರು!

ಘಟನೆಯಿಂದ ನಮಗೆಲ್ಲ ಭಯವಾಗಿತ್ತು. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಲಿಲ್ಲ. ಈ ಘಟನೆ ನಡೆದಿದ್ದು ನಮ್ಮ ಮಂಡ್ಯದ ಚಾಮುಂಡೇಶ್ವರಿ ನಗರದಲ್ಲಿರುವ ಮನೆಯಲ್ಲಿ. ನನ್ನ ಪತ್ನಿ ಪ್ರಿಯಾ ನನ್ನ ಮಗನನ್ನ ಕಾಪಾಡಿದ್ದಾರೆ. ಘಟನೆಯಿಂದ ನನ್ನ ಪತ್ನಿಗೆ ತುಂಬ ಭಯವಾಗಿತ್ತು. ದೇವರ ದಯೆಯಿಂದ ನನ್ನ ಮಗು ಬದುಕಿದೆ. ದೇವರ ಹಾವು ಆಗಿರುವ ಕಾರಣಕ್ಕೆ ಏನು ಮಾಡಿಲ್ಲ ಎಂದು ಮಗು ತಂದೆ ವಿಷ್ಣು ಪ್ರಸಾದ್ ಹೇಳಿಕೆ ನೀಡಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more