ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

Published : Jul 25, 2022, 01:52 PM IST

ಕೃಷ್ಣರಾಜಸಾಗರ ಅಣೆಕಟ್ಟು ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟು ಸುರಕ್ಷತೆಗೆ ಅಪಾಯವಿರುವ ಕುರಿತು ಅಧ್ಯಯನ ನಡೆಸಲು ಜು.25 ರಿಂದ 31ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಮಂಡ್ಯ (ಜು. 25):  ಕೃಷ್ಣರಾಜಸಾಗರ ಅಣೆಕಟ್ಟು (KRS) ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟು ಸುರಕ್ಷತೆಗೆ ಅಪಾಯವಿರುವ ಕುರಿತು ಅಧ್ಯಯನ ನಡೆಸಲು ಜು.25 ರಿಂದ 31ರವರೆಗೆ ಪ್ರಾಯೋಗಿಕ ಸ್ಫೋಟ (Trial Blasts) ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಾರ್ಖಂಡ್‌ ರಾಜ್ಯದ ಧನಬಾದ್‌ನ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರ ಪ್ರಾಯೋಗಿಕ ಸ್ಫೋಟ ನಡೆಸಲಿದ್ದು, ಗಣಿಗಾರಿಕೆಯಿಂದ ಅಣೆಕಟ್ಟೆಸುರಕ್ಷತೆ ಬಗ್ಗೆ ಅಧ್ಯಯನ ನಡೆಸುವುದರೊಂದಿಗೆ ಕೆಆರ್‌ಎಸ್‌ ಸುತ್ತ ಗಣಿಗಾರಿಕೆ ನಿಷೇಧಿಸುವ ಸಂಬಂಧ ಸುರಕ್ಷಿತ ವಲಯ ಗುರುತಿಸಲಿದೆ. ಟ್ರಯಲ್ ಬ್ಲ್ಯಾಸ್ಟ್ ಖಂಡಿಸಿ ರೈತ ಸಂಘಟನೆಗಳು ಬೈಕ್ ರ್ಯಾಲಿ ನಡೆಸಿವೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. 

 

20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
Read more