ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

ಮಂಡ್ಯ: ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರಿಂದ ಬೈಕ್ ರ್ಯಾಲಿ

Published : Jul 25, 2022, 01:52 PM IST

ಕೃಷ್ಣರಾಜಸಾಗರ ಅಣೆಕಟ್ಟು ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟು ಸುರಕ್ಷತೆಗೆ ಅಪಾಯವಿರುವ ಕುರಿತು ಅಧ್ಯಯನ ನಡೆಸಲು ಜು.25 ರಿಂದ 31ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಮಂಡ್ಯ (ಜು. 25):  ಕೃಷ್ಣರಾಜಸಾಗರ ಅಣೆಕಟ್ಟು (KRS) ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟು ಸುರಕ್ಷತೆಗೆ ಅಪಾಯವಿರುವ ಕುರಿತು ಅಧ್ಯಯನ ನಡೆಸಲು ಜು.25 ರಿಂದ 31ರವರೆಗೆ ಪ್ರಾಯೋಗಿಕ ಸ್ಫೋಟ (Trial Blasts) ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಾರ್ಖಂಡ್‌ ರಾಜ್ಯದ ಧನಬಾದ್‌ನ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರ ಪ್ರಾಯೋಗಿಕ ಸ್ಫೋಟ ನಡೆಸಲಿದ್ದು, ಗಣಿಗಾರಿಕೆಯಿಂದ ಅಣೆಕಟ್ಟೆಸುರಕ್ಷತೆ ಬಗ್ಗೆ ಅಧ್ಯಯನ ನಡೆಸುವುದರೊಂದಿಗೆ ಕೆಆರ್‌ಎಸ್‌ ಸುತ್ತ ಗಣಿಗಾರಿಕೆ ನಿಷೇಧಿಸುವ ಸಂಬಂಧ ಸುರಕ್ಷಿತ ವಲಯ ಗುರುತಿಸಲಿದೆ. ಟ್ರಯಲ್ ಬ್ಲ್ಯಾಸ್ಟ್ ಖಂಡಿಸಿ ರೈತ ಸಂಘಟನೆಗಳು ಬೈಕ್ ರ್ಯಾಲಿ ನಡೆಸಿವೆ. ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆದಿದೆ. 

 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more