ಇಂದು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ

ಇಂದು ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಪುನೀತ್‌ಗೆ ಶ್ರದ್ಧಾಂಜಲಿ

Published : Nov 07, 2021, 09:40 AM ISTUpdated : Nov 07, 2021, 09:43 AM IST

ಇಂದು ಸಂಜೆ 6 ಗಂಟೆಗೆ ರಾಜ್ಯದ ಎಲ್ಲ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಪುನೀತ್‌ ನಮನ ಕಾರ್ಯಕ್ರಮ ನಡೆಯಲಿದೆ. 

ಬೆಂಗಳೂರು (ನ. 07): ಇಂದು ಸಂಜೆ 6 ಗಂಟೆಗೆ ರಾಜ್ಯದ ಎಲ್ಲ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ (Theatre) ಏಕಕಾಲಕ್ಕೆ ಪುನೀತ್‌ ನಮನ (Puneeth Namana) ಕಾರ್ಯಕ್ರಮ ನಡೆಯಲಿದೆ. 

ಚಿತ್ರಪ್ರದರ್ಶಕರ ಸಂಘದ ವತಿಯಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಮೊಂಬತ್ತಿ ಬೆಳಗಿಸಿ, ಪುನೀತ್‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಈ ವೇಳೆ ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್‌ ರಚಿಸಿರುವ ಪುನೀತ್‌ ಕುರಿತ ಹಾಡನ್ನು ಹಾಡಲಾಗುತ್ತದೆ. ಥಿಯೇಟರ್‌ನ ಸಿಬ್ಬಂದಿ, ಅಭಿಮಾನಿಗಳು ಈ ರೀತಿ ಪುನೀತ್‌ಗೆ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ. 

ಅದೇ ರೀತಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ನ.16ರಂದು ನಡೆಯುವ ‘ಪುನೀತ ನಮನ’ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ರಜನೀಕಾಂತ್‌, ಕಮಲಹಾಸನ್‌, ಧನುಷ್‌, ಚಿರಂಜೀವಿ, ವಿಶಾಲ್‌ ಮೊದಲಾದವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಅವರು ಭಾಗವಹಿಸುವ ನಿರೀಕ್ಷೆ ಇದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more