ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

Published : Aug 18, 2022, 09:56 PM ISTUpdated : Aug 18, 2022, 09:57 PM IST

ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..?

ಬ್ರಿಟಿಷರ ವಿರುದ್ಧ ಗುಟುರು ಹಾಕಿದ್ದ ಸಾವರ್ಕರ್..! ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಪಣ ತೊಟ್ಟಿದ್ದ ಸಾವರ್ಕರ್, ಕಾಲಾಪಾನಿ ಕರಾಳ ಕೂಪಕ್ಕೆ ಬಿದ್ದಿದ್ದ ಸಾವರ್ಕರ್..! ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..? ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಾವರ್ಕರ್ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ. ಹೌದು! ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌  ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌ ಈ ವಿಡಿಯೋದಲ್ಲಿದೆ ನೋಡಿ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!