ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

Published : Aug 18, 2022, 09:56 PM ISTUpdated : Aug 18, 2022, 09:57 PM IST

ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..?

ಬ್ರಿಟಿಷರ ವಿರುದ್ಧ ಗುಟುರು ಹಾಕಿದ್ದ ಸಾವರ್ಕರ್..! ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಪಣ ತೊಟ್ಟಿದ್ದ ಸಾವರ್ಕರ್, ಕಾಲಾಪಾನಿ ಕರಾಳ ಕೂಪಕ್ಕೆ ಬಿದ್ದಿದ್ದ ಸಾವರ್ಕರ್..! ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..? ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಾವರ್ಕರ್ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ. ಹೌದು! ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌  ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌ ಈ ವಿಡಿಯೋದಲ್ಲಿದೆ ನೋಡಿ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!