ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

ಗೊತ್ತಾ ವಿನಾಯಕ ದಾಮೋದರ ಸಾವರ್ಕರ್ ಬದುಕಿನ ಸತ್ಯ ಕಥೆ? ಭಾಗ-2

Published : Aug 18, 2022, 09:56 PM ISTUpdated : Aug 18, 2022, 09:57 PM IST

ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..?

ಬ್ರಿಟಿಷರ ವಿರುದ್ಧ ಗುಟುರು ಹಾಕಿದ್ದ ಸಾವರ್ಕರ್..! ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಪಣ ತೊಟ್ಟಿದ್ದ ಸಾವರ್ಕರ್, ಕಾಲಾಪಾನಿ ಕರಾಳ ಕೂಪಕ್ಕೆ ಬಿದ್ದಿದ್ದ ಸಾವರ್ಕರ್..! ಮಹಾನ್ ಸ್ವಾತಂತ್ರ್ಯ ವೀರ ಸಾವರ್ಕರ್, ಕಾಂಗ್ರೆಸ್‌ನವರ ಕಣ್ಣಿಗೆ ಹೇಡಿಯಂತೆ ಕಾಣ್ತಿರೋದ್ಯಾಕೆ..? ಸಾವರ್ಕರ್ ವಿಚಾರದಲ್ಲಿ ಯಾಕಿಷ್ಟು ದ್ವೇಷ, ತಾತ್ಸಾರ..? ವಿನಾಯಕ ದಾಮೋದರ ಸಾವರ್ಕರ್ ಅನ್ನೋ ಸ್ವತಂತ್ರ ಸೇನಾನಿಯ ಚರಿತ್ರೆ ಎಂಥದ್ದು ಗೊತ್ತಾ..? ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸಾವರ್ಕರ್ ಸತ್ಯವನ್ನು ಅನಾವರಣ ಮಾಡ್ತೀವಿ ನೋಡಿ. ಹೌದು! ವೀರ್‌ ಸಾವರ್ಕರ್‌ ವಿಚಾರವಾಗಿ ರಾಜ್ಯದಲ್ಲಿ ವಾಕ್ಸಮರ, ಅಹಿತಕರ ಘಟನೆಗಳು ನಡೆಯುತ್ತಿವೆ. ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ವ್ಯಕ್ತಿ ಎಂದು ಕಾಂಗ್ರೆಸ್‌  ವಿನಾಯಕ ದಾಮೋದರ ಸಾವರ್ಕರ್ ಅವರನ್ನು ದೂಷಣೆ ಮಾಡುತ್ತಿದೆ. ಹಾಗಿದ್ದಲ್ಲಿ, ಅಪ್ರತಿಮ ಸ್ವಾತಂತ್ರ್ಯವೀರನ ಬೆಚ್ಚಿ ಬೀಳಿಸುವ ಅಸಲಿ ಚರಿತ್ರೆ ಏನು ಎನ್ನುವುದರ ರಿಪೋರ್ಟ್‌ ಈ ವಿಡಿಯೋದಲ್ಲಿದೆ ನೋಡಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ