ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

Published : Nov 01, 2023, 01:30 PM ISTUpdated : Nov 01, 2023, 01:35 PM IST

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.

ರಾಜ್ಯಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಇನ್ನೊಂದೆಡೆ, ಕರಾವಳಿಯಲ್ಲಿ ಕರಾಳ ದಿನ ಆಚರಿಸಲಾಗುತ್ತಿದೆ. ಅಲ್ಲದೆ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದೆ. ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.
#TULUNADSTATE ಹ್ಯಾಷ್‌ಟ್ಯಾಗ್‌ ಮೂಲಕ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ ನಡೆಸಲಾಗ್ತಿದೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more