ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

Published : Nov 01, 2023, 01:30 PM ISTUpdated : Nov 01, 2023, 01:35 PM IST

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.

ರಾಜ್ಯಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಇನ್ನೊಂದೆಡೆ, ಕರಾವಳಿಯಲ್ಲಿ ಕರಾಳ ದಿನ ಆಚರಿಸಲಾಗುತ್ತಿದೆ. ಅಲ್ಲದೆ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದೆ. ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.
#TULUNADSTATE ಹ್ಯಾಷ್‌ಟ್ಯಾಗ್‌ ಮೂಲಕ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ ನಡೆಸಲಾಗ್ತಿದೆ.

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more