ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

ರಾಜ್ಯಾದ್ಯಂತ ಕನ್ನಡ ಹಬ್ಬ: ಕರಾವಳಿಯಲ್ಲಿ ಕರಾಳ ದಿನ; ಮತ್ತೆ ಕೇಳಿಬಂತು ತುಳು ರಾಜ್ಯದ ಕೂಗು!

Published : Nov 01, 2023, 01:30 PM ISTUpdated : Nov 01, 2023, 01:35 PM IST

ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.

ರಾಜ್ಯಾದ್ಯಂತ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದರೆ, ಇನ್ನೊಂದೆಡೆ, ಕರಾವಳಿಯಲ್ಲಿ ಕರಾಳ ದಿನ ಆಚರಿಸಲಾಗುತ್ತಿದೆ. ಅಲ್ಲದೆ, ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದೆ. ಕನ್ನಡ ರಾಜ್ಯೋತ್ಸವದಂದೇ ಪ್ರತ್ಯೇಕ ತುಳು ರಾಜ್ಯಕ್ಕಾಗಿ ಕೂಗು ಕೇಳಿಬಂದಿದ್ದು, ತುಳು ಭಾಷೆಯ ಸ್ಥಾನಮಾನಕ್ಕೆ ಆಗ್ರಹಿಸಿ ಅಭಿಯಾನ ನಡೆಯುತ್ತಿದೆ.
#TULUNADSTATE ಹ್ಯಾಷ್‌ಟ್ಯಾಗ್‌ ಮೂಲಕ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ ನಡೆಸಲಾಗ್ತಿದೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more