ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

Suvarna News   | Asianet News
Published : May 09, 2020, 04:09 PM IST

ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ತುಮಕೂರು(ಮೇ.09): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ತುಮಕೂರಿನ ಶಿರಾಗೆ ಪಾದಾರಾಯನಪುರದ ವ್ಯಕ್ತಿ ಎಸ್ಕೇಪ್ ಆಗಿದ್ದ, ಇದೀಗ ಆ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೇ.04ರ ರಾತ್ರಿ ಶಿರಾದ ಸಂಬಂಧಿಕರ ಮನೆಗೆ ಪಾದರಾಯನಪುರದ ವ್ಯಕ್ತಿ ಭೇಟಿ ನೀಡಿದ್ದ ಎನ್ನುವ ಆತಂಕಕಾರಿ ವಿಚಾರ ಬಯಲಾಗಿದೆ.

ಇದೀಗ ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ಶಿರಾಗೆ ಭೇಟಿ ಕೊಟ್ಟಿದ್ದ ವ್ಯಕ್ತಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತತ್ತು. ಕೊರೋನಾ ಟೆಸ್ಟ್ ನಡೆಸಿದ ಬಳಿಕ ಆತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತಾದ ಮತ್ತಷ್ಟು ಡೀಟೈಲ್ಸ್ ಇಲ್ಲಿದೆ ನೋಡಿ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!