ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

ತುಮಕೂರಿಗೆ ಕಂಟಕವಾದ ಪಾದರಾಯನಪುರದ ಆಸಾಮಿ..!

Suvarna News   | Asianet News
Published : May 09, 2020, 04:09 PM IST

ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ತುಮಕೂರು(ಮೇ.09): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ತುಮಕೂರಿನ ಶಿರಾಗೆ ಪಾದಾರಾಯನಪುರದ ವ್ಯಕ್ತಿ ಎಸ್ಕೇಪ್ ಆಗಿದ್ದ, ಇದೀಗ ಆ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೇ.04ರ ರಾತ್ರಿ ಶಿರಾದ ಸಂಬಂಧಿಕರ ಮನೆಗೆ ಪಾದರಾಯನಪುರದ ವ್ಯಕ್ತಿ ಭೇಟಿ ನೀಡಿದ್ದ ಎನ್ನುವ ಆತಂಕಕಾರಿ ವಿಚಾರ ಬಯಲಾಗಿದೆ.

ಇದೀಗ ತುಮಕೂರಿನವರ ಪಾಲಿಗೆ ಪಾದರಾಯನಪುರದ ವ್ಯಕ್ತಿ ಕಂಟಕವಾಗಿ ಪರಿಣಮಿಸಿದ್ದಾನೆ. ಸ್ಥಳೀಯ ಮಾಹಿತಿಯ ಮೇರೆಗೆ ಆ ವ್ಯಕ್ತಿಯನ್ನು ಪತ್ತೆಹಚ್ಚಿ ತಪಾಸಣೆಗೆ ಒಳಪಡಿಸಿದಾಗ ಆತನಿಗೆ ಕೊರೋನಾ ಸೋಂಕು ಇರುವುದು ಖಚಿತವಾಗಿದೆ.

ಶಿರಾಗೆ ಭೇಟಿ ಕೊಟ್ಟಿದ್ದ ವ್ಯಕ್ತಿಯನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿತತ್ತು. ಕೊರೋನಾ ಟೆಸ್ಟ್ ನಡೆಸಿದ ಬಳಿಕ ಆತನಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತಾದ ಮತ್ತಷ್ಟು ಡೀಟೈಲ್ಸ್ ಇಲ್ಲಿದೆ ನೋಡಿ. 
 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?