ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ  2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

Suvarna News   | Asianet News
Published : Jan 21, 2021, 12:01 PM ISTUpdated : Jan 21, 2021, 01:03 PM IST

ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. 

ಬೆಂಗಳೂರು (ಜ. 21): ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ.  ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. ಕೇಂದ್ರ ಸಚಿವ ಪ್ರತಾಪಚಂದ್ರ ಸಾರಂಗಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ನಾಡಿನ ವಿವಿಧ ಭಾಗ​ಗ​ಳಿಂದ 25 ಸಾವಿ​ರಕ್ಕೂ ಹೆಚ್ಚು ಭಕ್ತರು ಆಗ​ಮಿ​ಸುವ ನಿರೀ​ಕ್ಷೆ​ಯಿದೆ.

ಈ ಕಾರ್ಯ​ಕ್ರ​ಮಕ್ಕೆ ಮುಖ್ಯ​ಮಂತ್ರಿ ಬಿ.ಎಸ್‌. ಯಡಿ​ಯೂ​ರಪ್ಪ ಹಾಗೂ ನಾಡಿನ ವಿವಿಧ ಮಠಾ​ಧೀ​ಶರು ಮತ್ತು ಜನ​ಪ್ರ​ತಿ​ನಿ​ಧಿ​ಗಳು ಪಾಲ್ಗೊ​ಳ್ಳು​ತ್ತಿ​ದ್ದಾರೆ. ವೇದಿಕೆ ಕಾರ್ಯ​ಕ್ರ​ಮಕ್ಕೂ ಮುನ್ನ ಯಡಿ​ಯೂ​ರ​ಪ್ಪ​ನ​ವರು ಶಿವೈಕ್ಯ ಶ್ರೀಗಳ ಗದ್ದುಗೆ ದರ್ಶನ ಮಾಡ​ಲಿ​ದ್ದಾ​ರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!