ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ  2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

ಇಂದು ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀಗಳ 2ನೇ ಪುಣ್ಯಸ್ಮರಣೆ, ಮಠದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ

Suvarna News   | Asianet News
Published : Jan 21, 2021, 12:01 PM ISTUpdated : Jan 21, 2021, 01:03 PM IST

ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ. ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. 

ಬೆಂಗಳೂರು (ಜ. 21): ಶಿವೈಕ್ಯ, ತ್ರಿವಿಧ ದಾಸೋಹಿ ಶ್ರೀ ಶಿವ​ಕು​ಮಾರ ಸ್ವಾಮೀಜಿ ಅವರ ಎರ​ಡನೇ ಪುಣ್ಯ ಸಂಸ್ಮ​ರ​ಣೋ​ತ್ಸವ ಸಿದ್ಧ​ಗಂಗೆಯಲ್ಲಿ ನೆರವೇರಿದೆ.  ಬೆಳಗಿನ ಜಾವ ವಿಶೇಷ ಪೂಜೆ, ರುದ್ರಾ​ಭಿ​ಷೇಕ ನೆರ​ವೇ​ರಿದೆ. ಕೇಂದ್ರ ಸಚಿವ ಪ್ರತಾಪಚಂದ್ರ ಸಾರಂಗಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದು, ನಾಡಿನ ವಿವಿಧ ಭಾಗ​ಗ​ಳಿಂದ 25 ಸಾವಿ​ರಕ್ಕೂ ಹೆಚ್ಚು ಭಕ್ತರು ಆಗ​ಮಿ​ಸುವ ನಿರೀ​ಕ್ಷೆ​ಯಿದೆ.

ಈ ಕಾರ್ಯ​ಕ್ರ​ಮಕ್ಕೆ ಮುಖ್ಯ​ಮಂತ್ರಿ ಬಿ.ಎಸ್‌. ಯಡಿ​ಯೂ​ರಪ್ಪ ಹಾಗೂ ನಾಡಿನ ವಿವಿಧ ಮಠಾ​ಧೀ​ಶರು ಮತ್ತು ಜನ​ಪ್ರ​ತಿ​ನಿ​ಧಿ​ಗಳು ಪಾಲ್ಗೊ​ಳ್ಳು​ತ್ತಿ​ದ್ದಾರೆ. ವೇದಿಕೆ ಕಾರ್ಯ​ಕ್ರ​ಮಕ್ಕೂ ಮುನ್ನ ಯಡಿ​ಯೂ​ರ​ಪ್ಪ​ನ​ವರು ಶಿವೈಕ್ಯ ಶ್ರೀಗಳ ಗದ್ದುಗೆ ದರ್ಶನ ಮಾಡ​ಲಿ​ದ್ದಾ​ರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!