ಏ.1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ, ಅಮಿತ್ ಷಾ ಮುಖ್ಯ ಅತಿಥಿ!

ಏ.1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ, ಅಮಿತ್ ಷಾ ಮುಖ್ಯ ಅತಿಥಿ!

Published : Mar 26, 2022, 07:14 PM IST

ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ

ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕೇಂದ್ರ ಗೃಹ ಸಚಿವ

ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ

ಬೆಂಗಳೂರು (ಮಾ. 26): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ (Shivakumara Swamiji)115ನೇ ಜನ್ಮದಿನ ಏಪ್ರಿಲ್ 1 ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ಸಿದ್ಧಗಂಗಾ ಮಠದಲ್ಲಿ(Siddaganga Mutt) ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah)ಪಾಲ್ಗೊಳ್ಳಲಿದ್ದು, ಅಂದಾಜು 2 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಶನಿವಾರ ಬಿಜೆಪಿಯ ಉಪಾಧ್ಯಕ್ಷ ವಿಜೇಯೇಂದ್ರ ಈ ಮಾಹಿತಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆಗೆ ನಡೆದಾಡುವ ಬಸವಭಾರತ ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

Raita Ratna Award 2022 ಬಂಡೆ ಮೇಲೆ ಬತ್ತ ಬೆಳೆದ ಸಾಧಕ ಅರುಣ್‌ ಕುಮಾರ್‌

ಮಕ್ಕಳಿಗೆ ವಿದ್ಯೆ, ಅನ್ನ, ವಸತಿ ನೀಡುವ ಮೂಲಕವೇ ಇಡೀ ಭಾರತದಾದ್ಯಂತ ಮನೆಮಾತಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಕಾರ್ಯಕ್ರಮದಲ್ಲಿರಲಿದ್ದಾರೆ.

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more