ಏ.1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ, ಅಮಿತ್ ಷಾ ಮುಖ್ಯ ಅತಿಥಿ!

ಏ.1ರಂದು ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ, ಅಮಿತ್ ಷಾ ಮುಖ್ಯ ಅತಿಥಿ!

Published : Mar 26, 2022, 07:14 PM IST

ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನ

ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಕೇಂದ್ರ ಗೃಹ ಸಚಿವ

ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ

ಬೆಂಗಳೂರು (ಮಾ. 26): ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಪರಮಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳ (Shivakumara Swamiji)115ನೇ ಜನ್ಮದಿನ ಏಪ್ರಿಲ್ 1 ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ. ಸಿದ್ಧಗಂಗಾ ಮಠದಲ್ಲಿ(Siddaganga Mutt) ಅಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah)ಪಾಲ್ಗೊಳ್ಳಲಿದ್ದು, ಅಂದಾಜು 2 ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿದ್ಧಗಂಗಾ ಮಠದಲ್ಲಿ ಶನಿವಾರ ಬಿಜೆಪಿಯ ಉಪಾಧ್ಯಕ್ಷ ವಿಜೇಯೇಂದ್ರ ಈ ಮಾಹಿತಿ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆಗೆ ನಡೆದಾಡುವ ಬಸವಭಾರತ ಎಂದು ಹೆಸರಿಡಲಾಗಿದೆ ಎಂದು ಮಾಹಿತಿ ನೀಡಿದರು.

Raita Ratna Award 2022 ಬಂಡೆ ಮೇಲೆ ಬತ್ತ ಬೆಳೆದ ಸಾಧಕ ಅರುಣ್‌ ಕುಮಾರ್‌

ಮಕ್ಕಳಿಗೆ ವಿದ್ಯೆ, ಅನ್ನ, ವಸತಿ ನೀಡುವ ಮೂಲಕವೇ ಇಡೀ ಭಾರತದಾದ್ಯಂತ ಮನೆಮಾತಾಗಿದ್ದ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಕಾರ್ಯಕ್ರಮದಲ್ಲಿರಲಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more