ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

Published : May 11, 2022, 10:01 AM ISTUpdated : May 11, 2022, 10:57 AM IST

ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. 
 

ಬೆಂಗಳೂರು (ಮೇ. 11): ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ (Tumakuru) ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (Electric Shock) ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಧರ್ಮ ದಂಗಲ್ ನಡುವೆ ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಯ್ತು ಬೆಂಗಳೂರಿನ ಮಾರಿಯಮ್ಮ ಜಾತ್ರಾ ಮಹೋತ್ಸವ. ಉತ್ಸವ ಹೊತ್ತು ಬಂದ ಜನರಿಗೆ ಮುಸ್ಲಿಂಮರು ತಂಪು ಪಾನೀಯದ ವ್ಯವಸ್ಥೆ ಮಾಡಿದ್ದಾರೆ. 

ಆಂಧ್ರಪ್ರದೇಶ ಕರಾವಳಿಯ ತೀರದಲ್ಲಿ ‘ಆಸಾನಿ’ ಚಂಡಮಾರುತ ಪ್ರಬಲವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more