ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

ತುಮಕೂರು: ವಿದ್ಯುತ್ ತಗುಲಿ ಜೂನಿಯರ್ ಖ್ಯಾತಿಯ ರವಿಚಂದ್ರನ್ ಸಾವು

Published : May 11, 2022, 10:01 AM ISTUpdated : May 11, 2022, 10:57 AM IST

ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. 
 

ಬೆಂಗಳೂರು (ಮೇ. 11): ಜ್ಯೂ. ರವಿಚಂದ್ರನ್ ಖ್ಯಾತಿಯ ತುಮಕೂರಿನ (Tumakuru) ಹೇರೂರು ಗ್ರಾಮದ ಲಕ್ಷ್ಮೀನಾರಾಯಣ ಎಂಬುವವರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಸಂಪ್‌ಗೆ ನೀರು ತುಂಬಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (Electric Shock) ಸಾವನ್ನಪ್ಪಿದ್ದಾರೆ. 

ರಾಜ್ಯದಲ್ಲಿ ಧರ್ಮ ದಂಗಲ್ ನಡುವೆ ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾಯ್ತು ಬೆಂಗಳೂರಿನ ಮಾರಿಯಮ್ಮ ಜಾತ್ರಾ ಮಹೋತ್ಸವ. ಉತ್ಸವ ಹೊತ್ತು ಬಂದ ಜನರಿಗೆ ಮುಸ್ಲಿಂಮರು ತಂಪು ಪಾನೀಯದ ವ್ಯವಸ್ಥೆ ಮಾಡಿದ್ದಾರೆ. 

ಆಂಧ್ರಪ್ರದೇಶ ಕರಾವಳಿಯ ತೀರದಲ್ಲಿ ‘ಆಸಾನಿ’ ಚಂಡಮಾರುತ ಪ್ರಬಲವಾಗಿರುವ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಮತ್ತು ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಒಳನಾಡಿನ ಜಿಲ್ಲೆಗಳು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ಹೇಳಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more