ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

Published : Apr 07, 2021, 04:05 PM ISTUpdated : Apr 07, 2021, 05:50 PM IST

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. 

ಬೆಳಗಾವಿ (ಏ. 07):  ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಟನಲ್ ಪರಿಕಲ್ಪನೆ ನಮ್ಮ ರಾಜ ಮಹಾರಾಜರಿಗೆ ಮೊದಲೇ ಇತ್ತು ಎಂಬುವುದಕ್ಕೆ ಸಾಕ್ಷಿ ಮತ್ತೊಂದು ಪುರಾವೆ ಸಿಕ್ಕಿದೆ. 

ಈಗ ಪತ್ತೆಯಾಗಿರುವ ಈ ಟನಲ್ ಹರಗಾಪುರ ಗ್ರಾಮದಿಂದ 8 ಕೀಮಿ ದೂರವಿರುವ ಸಂಕೇಶ್ವರ ಪಟ್ಟಣದ ಶಂಕರಲಿಂಗ ದೇವಸ್ಥಾನ ಹಾಗೂ ಮಹಾರಾಷ್ಟ್ರದ ಸಮಾನ್ಯಘಢ ಎಂಬ ಪ್ರದೇಶಕ್ಕೆ ಸಂಪರ್ಕ ಬೆಳೆಸುತ್ತೆ ಎನ್ನುತ್ತಿದ್ದಾರೆ ಇತಿಹಾಸ ತಜ್ಞರು. ಅಪರೂಪದ ಈ ಟನಲನ್ನು ಸಂರಕ್ಷಿಸಬೇಕು ಎನ್ನುವುದು ಇತಿಹಾಸ ತಜ್ಞರು ಹಾಗೂ ಸ್ಥಳೀಯರ ಒತ್ತಾಯ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!