ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

Published : Apr 07, 2021, 04:05 PM ISTUpdated : Apr 07, 2021, 05:50 PM IST

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. 

ಬೆಳಗಾವಿ (ಏ. 07):  ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಟನಲ್ ಪರಿಕಲ್ಪನೆ ನಮ್ಮ ರಾಜ ಮಹಾರಾಜರಿಗೆ ಮೊದಲೇ ಇತ್ತು ಎಂಬುವುದಕ್ಕೆ ಸಾಕ್ಷಿ ಮತ್ತೊಂದು ಪುರಾವೆ ಸಿಕ್ಕಿದೆ. 

ಈಗ ಪತ್ತೆಯಾಗಿರುವ ಈ ಟನಲ್ ಹರಗಾಪುರ ಗ್ರಾಮದಿಂದ 8 ಕೀಮಿ ದೂರವಿರುವ ಸಂಕೇಶ್ವರ ಪಟ್ಟಣದ ಶಂಕರಲಿಂಗ ದೇವಸ್ಥಾನ ಹಾಗೂ ಮಹಾರಾಷ್ಟ್ರದ ಸಮಾನ್ಯಘಢ ಎಂಬ ಪ್ರದೇಶಕ್ಕೆ ಸಂಪರ್ಕ ಬೆಳೆಸುತ್ತೆ ಎನ್ನುತ್ತಿದ್ದಾರೆ ಇತಿಹಾಸ ತಜ್ಞರು. ಅಪರೂಪದ ಈ ಟನಲನ್ನು ಸಂರಕ್ಷಿಸಬೇಕು ಎನ್ನುವುದು ಇತಿಹಾಸ ತಜ್ಞರು ಹಾಗೂ ಸ್ಥಳೀಯರ ಒತ್ತಾಯ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!