ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

Published : Apr 07, 2021, 04:05 PM ISTUpdated : Apr 07, 2021, 05:50 PM IST

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. 

ಬೆಳಗಾವಿ (ಏ. 07):  ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಟನಲ್ ಪರಿಕಲ್ಪನೆ ನಮ್ಮ ರಾಜ ಮಹಾರಾಜರಿಗೆ ಮೊದಲೇ ಇತ್ತು ಎಂಬುವುದಕ್ಕೆ ಸಾಕ್ಷಿ ಮತ್ತೊಂದು ಪುರಾವೆ ಸಿಕ್ಕಿದೆ. 

ಈಗ ಪತ್ತೆಯಾಗಿರುವ ಈ ಟನಲ್ ಹರಗಾಪುರ ಗ್ರಾಮದಿಂದ 8 ಕೀಮಿ ದೂರವಿರುವ ಸಂಕೇಶ್ವರ ಪಟ್ಟಣದ ಶಂಕರಲಿಂಗ ದೇವಸ್ಥಾನ ಹಾಗೂ ಮಹಾರಾಷ್ಟ್ರದ ಸಮಾನ್ಯಘಢ ಎಂಬ ಪ್ರದೇಶಕ್ಕೆ ಸಂಪರ್ಕ ಬೆಳೆಸುತ್ತೆ ಎನ್ನುತ್ತಿದ್ದಾರೆ ಇತಿಹಾಸ ತಜ್ಞರು. ಅಪರೂಪದ ಈ ಟನಲನ್ನು ಸಂರಕ್ಷಿಸಬೇಕು ಎನ್ನುವುದು ಇತಿಹಾಸ ತಜ್ಞರು ಹಾಗೂ ಸ್ಥಳೀಯರ ಒತ್ತಾಯ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!