ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

Published : Apr 07, 2021, 04:05 PM ISTUpdated : Apr 07, 2021, 05:50 PM IST

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. 

ಬೆಳಗಾವಿ (ಏ. 07):  ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಟನಲ್ ಪರಿಕಲ್ಪನೆ ನಮ್ಮ ರಾಜ ಮಹಾರಾಜರಿಗೆ ಮೊದಲೇ ಇತ್ತು ಎಂಬುವುದಕ್ಕೆ ಸಾಕ್ಷಿ ಮತ್ತೊಂದು ಪುರಾವೆ ಸಿಕ್ಕಿದೆ. 

ಈಗ ಪತ್ತೆಯಾಗಿರುವ ಈ ಟನಲ್ ಹರಗಾಪುರ ಗ್ರಾಮದಿಂದ 8 ಕೀಮಿ ದೂರವಿರುವ ಸಂಕೇಶ್ವರ ಪಟ್ಟಣದ ಶಂಕರಲಿಂಗ ದೇವಸ್ಥಾನ ಹಾಗೂ ಮಹಾರಾಷ್ಟ್ರದ ಸಮಾನ್ಯಘಢ ಎಂಬ ಪ್ರದೇಶಕ್ಕೆ ಸಂಪರ್ಕ ಬೆಳೆಸುತ್ತೆ ಎನ್ನುತ್ತಿದ್ದಾರೆ ಇತಿಹಾಸ ತಜ್ಞರು. ಅಪರೂಪದ ಈ ಟನಲನ್ನು ಸಂರಕ್ಷಿಸಬೇಕು ಎನ್ನುವುದು ಇತಿಹಾಸ ತಜ್ಞರು ಹಾಗೂ ಸ್ಥಳೀಯರ ಒತ್ತಾಯ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್