ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

ಶಿವಾಜಿ ಕಾಲದ ಸುರಂಗ ಮಾರ್ಗ ಪತ್ತೆ, ಯಾವ ಎಂಜಿನೀಯರ್‌ಗೂ ಕಮ್ಮಿಯಿಲ್ಲ ಮಹಾರಾಜರ ಪರಿಕಲ್ಪನೆ!

Published : Apr 07, 2021, 04:05 PM ISTUpdated : Apr 07, 2021, 05:50 PM IST

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. 

ಬೆಳಗಾವಿ (ಏ. 07):  ಹುಕ್ಕೇರಿ ತಾಲೂಕಿ‌ನ‌ ಹರಗಾಪುರ ಗಡಾ ಗ್ರಾಮದಲ್ಲಿ ಹಳೆಯ ಸುರಂಗ ಮಾರ್ಗ ಪತ್ತೆಯಾಗಿದೆ.  ಹರಗಾಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ಟನಲ್ ಪತ್ತೆಯಾಗಿದ್ದು, ಸದ್ಯ ಎಲ್ಲರ ಕುತೂಹಲ ಹೆಚ್ಚುವಂತೆ ಮಾಡಿದೆ. ಈ ಟನಲ್ ಪರಿಕಲ್ಪನೆ ನಮ್ಮ ರಾಜ ಮಹಾರಾಜರಿಗೆ ಮೊದಲೇ ಇತ್ತು ಎಂಬುವುದಕ್ಕೆ ಸಾಕ್ಷಿ ಮತ್ತೊಂದು ಪುರಾವೆ ಸಿಕ್ಕಿದೆ. 

ಈಗ ಪತ್ತೆಯಾಗಿರುವ ಈ ಟನಲ್ ಹರಗಾಪುರ ಗ್ರಾಮದಿಂದ 8 ಕೀಮಿ ದೂರವಿರುವ ಸಂಕೇಶ್ವರ ಪಟ್ಟಣದ ಶಂಕರಲಿಂಗ ದೇವಸ್ಥಾನ ಹಾಗೂ ಮಹಾರಾಷ್ಟ್ರದ ಸಮಾನ್ಯಘಢ ಎಂಬ ಪ್ರದೇಶಕ್ಕೆ ಸಂಪರ್ಕ ಬೆಳೆಸುತ್ತೆ ಎನ್ನುತ್ತಿದ್ದಾರೆ ಇತಿಹಾಸ ತಜ್ಞರು. ಅಪರೂಪದ ಈ ಟನಲನ್ನು ಸಂರಕ್ಷಿಸಬೇಕು ಎನ್ನುವುದು ಇತಿಹಾಸ ತಜ್ಞರು ಹಾಗೂ ಸ್ಥಳೀಯರ ಒತ್ತಾಯ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ