ಜೀವರಕ್ಷಕ ಔಷಧಗಳನ್ನು ನೀಡಿ ಸೋಂಕಿತರ ನೆರವಿಗೆ ಧಾವಿಸಿದ ಮಸಾಲಾ ಜಯರಾಮ್

ಜೀವರಕ್ಷಕ ಔಷಧಗಳನ್ನು ನೀಡಿ ಸೋಂಕಿತರ ನೆರವಿಗೆ ಧಾವಿಸಿದ ಮಸಾಲಾ ಜಯರಾಮ್

Published : May 13, 2021, 04:34 PM IST

- ಸೋಂಕಿತರ ನೆರವಿಗೆ ಶಾಸಕ ಮಸಾಲಾ ಜಯರಾಮ್

- ಸರ್ಕಾರಿ ಆಸ್ಪತ್ರೆಗೆ ಜೀವ ರಕ್ಷಕ ಔಷಧಗಳನ್ನು ನೀಡಿದ್ದಾರೆ

- ಅಗತ್ಯ ಬಿದ್ರೆ ಇನ್ನೂ ಸಹಾಯ ಮಾಡುವುದಾಗಿ ಭರವಸೆ

ತುಮಕೂರು (ಮೇ. 13): ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ರೋಗಿಗಳಿಗೆ ತುಂಬಾ ಅಗತ್ಯ ಇರುವ 11 ಲಕ್ಷ ರೂ ವೆಚ್ಚದಲ್ಲಿ ಜೀವರಕ್ಷಕ ಔಷಧಗಳನ್ನು ಶಾಸಕ ಮಸಾಲಾ ಜಯರಾಮ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಿದರು. ತುರುವೆಕೆರೆ ಜನತೆಗೆ ಇನ್ನೂ ಅಗತ್ಯ ಬಿದ್ದರೆ, ನಾವು ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಕೋವಿಡ್‌ ಲಕ್ಷಣ ಕಂಡು ಬಂದರೆ ಕೂಡಲೇ ಪರೀಕ್ಷಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!