Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Suvarna News   | Asianet News
Published : Dec 16, 2021, 09:25 AM ISTUpdated : Dec 16, 2021, 09:44 AM IST

ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! 

ಬೆಂಗಳೂರು (ಡಿ. 16): ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! ಕಿಟಕಿ ಮೂಲಕ ಸೊಂಡಿಲು ಹಾಕಿ ಆಹಾರ ಹುಡುಕಿದ ವಿಡಿಯೋ ವೈರಲ್ ಆಗಿದ್ದು, ಹಾಸನದ ಸಕಲೇಶಪುರದಲ್ಲಿ ನಡೆದ ಘಟನೆ ಎನ್ನಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 25 ದಿನಗಳಿಂದ ಆಂಬುಲೆನ್ಸ್ ಕೆಟ್ಟು ನಿಂತಿದ್ದು, ತಕ್ಷಣಕ್ಕೆ ಆಂಬುಲೆನ್ಸ್ ಸಿಗದೇ ಗಾಯಾಳುಗಳು ಪರದಾಡುವಂತಾಗಿದೆ. ಈ ದುಸ್ಥಿತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more