Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Suvarna News   | Asianet News
Published : Dec 16, 2021, 09:25 AM ISTUpdated : Dec 16, 2021, 09:44 AM IST

ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! 

ಬೆಂಗಳೂರು (ಡಿ. 16): ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! ಕಿಟಕಿ ಮೂಲಕ ಸೊಂಡಿಲು ಹಾಕಿ ಆಹಾರ ಹುಡುಕಿದ ವಿಡಿಯೋ ವೈರಲ್ ಆಗಿದ್ದು, ಹಾಸನದ ಸಕಲೇಶಪುರದಲ್ಲಿ ನಡೆದ ಘಟನೆ ಎನ್ನಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 25 ದಿನಗಳಿಂದ ಆಂಬುಲೆನ್ಸ್ ಕೆಟ್ಟು ನಿಂತಿದ್ದು, ತಕ್ಷಣಕ್ಕೆ ಆಂಬುಲೆನ್ಸ್ ಸಿಗದೇ ಗಾಯಾಳುಗಳು ಪರದಾಡುವಂತಾಗಿದೆ. ಈ ದುಸ್ಥಿತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more