Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Suvarna News   | Asianet News
Published : Dec 16, 2021, 09:25 AM ISTUpdated : Dec 16, 2021, 09:44 AM IST

ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! 

ಬೆಂಗಳೂರು (ಡಿ. 16): ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! ಕಿಟಕಿ ಮೂಲಕ ಸೊಂಡಿಲು ಹಾಕಿ ಆಹಾರ ಹುಡುಕಿದ ವಿಡಿಯೋ ವೈರಲ್ ಆಗಿದ್ದು, ಹಾಸನದ ಸಕಲೇಶಪುರದಲ್ಲಿ ನಡೆದ ಘಟನೆ ಎನ್ನಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 25 ದಿನಗಳಿಂದ ಆಂಬುಲೆನ್ಸ್ ಕೆಟ್ಟು ನಿಂತಿದ್ದು, ತಕ್ಷಣಕ್ಕೆ ಆಂಬುಲೆನ್ಸ್ ಸಿಗದೇ ಗಾಯಾಳುಗಳು ಪರದಾಡುವಂತಾಗಿದೆ. ಈ ದುಸ್ಥಿತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more