Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Suvarna News   | Asianet News
Published : Dec 16, 2021, 09:25 AM ISTUpdated : Dec 16, 2021, 09:44 AM IST

ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! 

ಬೆಂಗಳೂರು (ಡಿ. 16): ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! ಕಿಟಕಿ ಮೂಲಕ ಸೊಂಡಿಲು ಹಾಕಿ ಆಹಾರ ಹುಡುಕಿದ ವಿಡಿಯೋ ವೈರಲ್ ಆಗಿದ್ದು, ಹಾಸನದ ಸಕಲೇಶಪುರದಲ್ಲಿ ನಡೆದ ಘಟನೆ ಎನ್ನಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 25 ದಿನಗಳಿಂದ ಆಂಬುಲೆನ್ಸ್ ಕೆಟ್ಟು ನಿಂತಿದ್ದು, ತಕ್ಷಣಕ್ಕೆ ಆಂಬುಲೆನ್ಸ್ ಸಿಗದೇ ಗಾಯಾಳುಗಳು ಪರದಾಡುವಂತಾಗಿದೆ. ಈ ದುಸ್ಥಿತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more