Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Viral Video: ಅಡುಗೆ ಮನೆ ಕಿಟಕಿಯಲ್ಲಿ ಸೊಂಡಿಲು ಹಾಕಿ, ಆಹಾರ ಹುಡುಕಿದ ಕಾಡಾನೆ!

Suvarna News   | Asianet News
Published : Dec 16, 2021, 09:25 AM ISTUpdated : Dec 16, 2021, 09:44 AM IST

ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! 

ಬೆಂಗಳೂರು (ಡಿ. 16): ಕಾಡಾನೆ ತೋಟಕ್ಕೆ, ಹೊಲಕ್ಕೆ ನುಗ್ಗುವುದನ್ನು ನೋಡಿದ್ದೇವೆ. ಫಸಲನ್ನು ನಾಶ ಮಾಡುವುದನ್ನು ನೋಡಿದ್ದೇವೆ, ಇಲ್ಲೊಂದು ಕಾಡಾನೆ ಅಡುಗೆ ಮನೆಗೆ ನುಗ್ಗಿದೆಯಲ್ರೀ! ಕಿಟಕಿ ಮೂಲಕ ಸೊಂಡಿಲು ಹಾಕಿ ಆಹಾರ ಹುಡುಕಿದ ವಿಡಿಯೋ ವೈರಲ್ ಆಗಿದ್ದು, ಹಾಸನದ ಸಕಲೇಶಪುರದಲ್ಲಿ ನಡೆದ ಘಟನೆ ಎನ್ನಲಾಗಿದೆ. 

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ 25 ದಿನಗಳಿಂದ ಆಂಬುಲೆನ್ಸ್ ಕೆಟ್ಟು ನಿಂತಿದ್ದು, ತಕ್ಷಣಕ್ಕೆ ಆಂಬುಲೆನ್ಸ್ ಸಿಗದೇ ಗಾಯಾಳುಗಳು ಪರದಾಡುವಂತಾಗಿದೆ. ಈ ದುಸ್ಥಿತಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more