ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

Published : Feb 12, 2021, 04:29 PM ISTUpdated : Feb 13, 2021, 12:04 PM IST

ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 
 

ಬೆಂಗಳೂರು (ಫೆ. 12): ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 

ಇನ್ನೊಂದು ವಿಶೇಷ ಎಂದರೆ ಈ ರಜಾ ಅರ್ಜಿ ಮೇಲೆ ಪ್ರಾಂಶುಪಾಲರ ಸೀಲು ಹಾಗು ಸಹಿಯೂ ಇದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.  ಈ ಪತ್ರಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ವಿದ್ಯಾರ್ಥಿ ಶಿವರಾಜ್ ವಿಕ್ಟರ್ ಸ್ಪಷ್ಟಪಡಿಸಿದ್ದಾನೆ. ಯಾರೋ ನನ್ನನ್ನ ಹೀಯಾಳಿಸಲು, ಹಾಸ್ಯ ಮಾಡಲು ಈ ರೀತಿ ಪತ್ರ ಸೃಷ್ಟಿ ಮಾಡಿದ್ದಾರೆ. ಈ ಪತ್ರ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ನನಗೆ ಮಾನಸಿಕವಾಗಿ ನೋವಾಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ವಿದ್ಯಾರ್ಥಿ ಕೋರಿಕೊಂಡಿದ್ದಾನೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!