ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

ವ್ಯಾಲೆಂಟೈನ್ ಡೇಗೆ 5 ದಿನದ ರಜಾ ಅರ್ಜಿ ವೈರಲ್, ವಿದ್ಯಾರ್ಥಿಯೇ ಕೊಟ್ಟ ಟ್ವಿಸ್ಟ್..!

Published : Feb 12, 2021, 04:29 PM ISTUpdated : Feb 13, 2021, 12:04 PM IST

ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 
 

ಬೆಂಗಳೂರು (ಫೆ. 12): ಹುಡುಗಿಯರ ಕಾಟ ತಾಳಲಾರದೆ ಫೆಬ್ರುವರಿ 14 ರವರೆಗೆ ಐದು ದಿನಗಳ ಕಾಲ ರಜೆ ಬೇಕೆಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮಹದೇಶ್ವರ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ಕೇಳಿರುವ ರಜಾ ಅರ್ಜಿ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 

ಇನ್ನೊಂದು ವಿಶೇಷ ಎಂದರೆ ಈ ರಜಾ ಅರ್ಜಿ ಮೇಲೆ ಪ್ರಾಂಶುಪಾಲರ ಸೀಲು ಹಾಗು ಸಹಿಯೂ ಇದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.  ಈ ಪತ್ರಕ್ಕೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ವಿದ್ಯಾರ್ಥಿ ಶಿವರಾಜ್ ವಿಕ್ಟರ್ ಸ್ಪಷ್ಟಪಡಿಸಿದ್ದಾನೆ. ಯಾರೋ ನನ್ನನ್ನ ಹೀಯಾಳಿಸಲು, ಹಾಸ್ಯ ಮಾಡಲು ಈ ರೀತಿ ಪತ್ರ ಸೃಷ್ಟಿ ಮಾಡಿದ್ದಾರೆ. ಈ ಪತ್ರ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. ನನಗೆ ಮಾನಸಿಕವಾಗಿ ನೋವಾಗಿದೆ. ನಮ್ಮ ಕಾಲೇಜಿನ ಪ್ರಾಂಶುಪಾಲರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ವಿದ್ಯಾರ್ಥಿ ಕೋರಿಕೊಂಡಿದ್ದಾನೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!