ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

Suvarna News   | Asianet News
Published : Dec 17, 2020, 04:06 PM ISTUpdated : Dec 17, 2020, 04:35 PM IST

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. ತನ್ನ ಬ್ಯಾಚ್‌ನ ಎಲ್ಲಾ ಅಧಿಕಾರಿಗಳು ಎಸಿಪಿಯಾಗಿದ್ದರು. ಆದರೆ ತಾನು ಆಗಿಲ್ವಲ್ಲ ಎಂಬ ಕೊರಗಿನಿಂದ ಈ ರೀತಿ ಮಾಡಿಕೊಂಡ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಇದು ಬರೀ ಶಂಕೆಯಾಗಿದ್ದು, ತನಿಖೆಯ ಬಳಿಕ ಸತ್ಯಾಂಶ ಹೊರಬರಬೇಕಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!