ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

Published : Dec 17, 2020, 04:06 PM ISTUpdated : Dec 17, 2020, 04:35 PM IST

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. ತನ್ನ ಬ್ಯಾಚ್‌ನ ಎಲ್ಲಾ ಅಧಿಕಾರಿಗಳು ಎಸಿಪಿಯಾಗಿದ್ದರು. ಆದರೆ ತಾನು ಆಗಿಲ್ವಲ್ಲ ಎಂಬ ಕೊರಗಿನಿಂದ ಈ ರೀತಿ ಮಾಡಿಕೊಂಡ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಇದು ಬರೀ ಶಂಕೆಯಾಗಿದ್ದು, ತನಿಖೆಯ ಬಳಿಕ ಸತ್ಯಾಂಶ ಹೊರಬರಬೇಕಿದೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!