ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಸುತ್ತ ಅನುಮಾನ; ಕಾರಣವಾಯ್ತಾ ರಾಜಕಾರಣಿಗಳ ಅವಮಾನ?

Suvarna News   | Asianet News
Published : Dec 17, 2020, 04:06 PM ISTUpdated : Dec 17, 2020, 04:35 PM IST

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. 15 ದಿನಗಳ ಹಿಂದೆ ಕೆಂಗೇರಿ ಎಸಿಪಿ ಪೋಸ್ಟ್‌ಗೆ ಪ್ರಯತ್ನಿಸಿದ್ದರು.ಈ ಸಂಬಂಧ ಹಲವು ರಾಜಕಾರಣಿಗಳನ್ನು ಭೇಟಿ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ಯಾವುದೇ ಜಾಗವೂ ಸಿಕ್ಕಿರಲಿಲ್ಲ. ತನ್ನ ಬ್ಯಾಚ್‌ನ ಎಲ್ಲಾ ಅಧಿಕಾರಿಗಳು ಎಸಿಪಿಯಾಗಿದ್ದರು. ಆದರೆ ತಾನು ಆಗಿಲ್ವಲ್ಲ ಎಂಬ ಕೊರಗಿನಿಂದ ಈ ರೀತಿ ಮಾಡಿಕೊಂಡ್ರಾ ಎಂಬ ಅನುಮಾನ ವ್ಯಕ್ತವಾಗಿದೆ. ಇದು ಬರೀ ಶಂಕೆಯಾಗಿದ್ದು, ತನಿಖೆಯ ಬಳಿಕ ಸತ್ಯಾಂಶ ಹೊರಬರಬೇಕಿದೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?