17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

Published : Jan 07, 2021, 10:53 AM ISTUpdated : Jan 07, 2021, 11:00 AM IST

ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ಬೆಂಗಳೂರು(ಜ.07)ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

ಹಲವರನ್ನು ದಾಳವಾಗಿಸಿಕೊಂಡಿದ್ದ ಯುವರಾಜ್, ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಪ್ರತಿಷ್ಠಿತ ವ್ಯಕ್ತಿಗಳ ಭೇಟಿಯಾಗುತ್ತಿದ್ದ. ಆದರೆ ಯುವರಾಜನ ಈ ಎಲ್ಲಾ ಪ್ಲಾನ್‌ಗಳನ್ನು ಕಾರ್ಯ ರೂಪಕ್ಕೆ ತರುತ್ತಿದ್ದದ್ದೇ ಯಾದವ್ ಎಂಬುವುದು ಉಲ್ಲೇಖನೀಯ. ಇದೇ ಯಾದವ್ 17 ವರ್ಷಗಳಿಂದ ರಾಧಿಕಾ ಕುಮಾರಸ್ವಾಮಿಗೂ ಅತೀ ಆಪ್ತನಾಗಿದ್ದ. 

ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಇನ್ನು ಯುವರಾಜನಿಂದ ಅತೀ ಹೆಚ್ಚು ಕರೆಗತಳು ಹೋಗುತ್ತಿದ್ದದ್ದೇ ಯಾದವ್‌ಗೆ. ನಟಿ, ರಾಜಕಾರಣಿಗಳನ್ನು ಭೇಟಿಯಾಗುವುದಕ್ಕೂ ಮೊದಲು ಕೂಡಾ ಯುವರಾಜ್ ಯಾದವ್‌ಗೆ ಕರೆ ಮಾಡುತ್ತಿದ್ದ. ಈ ಕುರಿತಾದ ಇನ್ನೂ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?