17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

Published : Jan 07, 2021, 10:53 AM ISTUpdated : Jan 07, 2021, 11:00 AM IST

ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ಬೆಂಗಳೂರು(ಜ.07)ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

ಹಲವರನ್ನು ದಾಳವಾಗಿಸಿಕೊಂಡಿದ್ದ ಯುವರಾಜ್, ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಪ್ರತಿಷ್ಠಿತ ವ್ಯಕ್ತಿಗಳ ಭೇಟಿಯಾಗುತ್ತಿದ್ದ. ಆದರೆ ಯುವರಾಜನ ಈ ಎಲ್ಲಾ ಪ್ಲಾನ್‌ಗಳನ್ನು ಕಾರ್ಯ ರೂಪಕ್ಕೆ ತರುತ್ತಿದ್ದದ್ದೇ ಯಾದವ್ ಎಂಬುವುದು ಉಲ್ಲೇಖನೀಯ. ಇದೇ ಯಾದವ್ 17 ವರ್ಷಗಳಿಂದ ರಾಧಿಕಾ ಕುಮಾರಸ್ವಾಮಿಗೂ ಅತೀ ಆಪ್ತನಾಗಿದ್ದ. 

ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಇನ್ನು ಯುವರಾಜನಿಂದ ಅತೀ ಹೆಚ್ಚು ಕರೆಗತಳು ಹೋಗುತ್ತಿದ್ದದ್ದೇ ಯಾದವ್‌ಗೆ. ನಟಿ, ರಾಜಕಾರಣಿಗಳನ್ನು ಭೇಟಿಯಾಗುವುದಕ್ಕೂ ಮೊದಲು ಕೂಡಾ ಯುವರಾಜ್ ಯಾದವ್‌ಗೆ ಕರೆ ಮಾಡುತ್ತಿದ್ದ. ಈ ಕುರಿತಾದ ಇನ್ನೂ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!