17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!

Published : Jan 07, 2021, 10:53 AM ISTUpdated : Jan 07, 2021, 11:00 AM IST

ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ಬೆಂಗಳೂರು(ಜ.07)ಯುವರಾಜ್, ರಾಧಿಕಾ ಪ್ರಕರಣದಲ್ಲಿ ಕಂಡೂ ಕೇಳರಿಯದ ಟ್ವಿಸ್ಟ್ ಬಂದೆರಗಿದೆ. ನಿನ್ನೆ ರಾಧಿಕಾ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಯಾದವ್ ಹೆಸರು ಕೇಳಿ ದಂಗಾಗಿದ್ದರು. ಅಷ್ಟಕ್ಕೂ ಯಾರು ಈ ಯಾದವ್? ಆತನಿಗೂ ಸ್ವಾಮಿಗೂ ಏನು ನಂಟು ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ.

ನ್ಯೂಸ್ ಅವರ್; ರಾಧಿಕಾ ಖಾತೆ ಹಕೀಕತ್ತು... ಸಂಪುಟ ವಿಸ್ತರಣೆ ಯಾವತ್ತು?

ಹಲವರನ್ನು ದಾಳವಾಗಿಸಿಕೊಂಡಿದ್ದ ಯುವರಾಜ್, ವ್ಯವಸ್ಥಿತವಾಗಿ ಪ್ಲಾನ್ ಮಾಡಿ ಪ್ರತಿಷ್ಠಿತ ವ್ಯಕ್ತಿಗಳ ಭೇಟಿಯಾಗುತ್ತಿದ್ದ. ಆದರೆ ಯುವರಾಜನ ಈ ಎಲ್ಲಾ ಪ್ಲಾನ್‌ಗಳನ್ನು ಕಾರ್ಯ ರೂಪಕ್ಕೆ ತರುತ್ತಿದ್ದದ್ದೇ ಯಾದವ್ ಎಂಬುವುದು ಉಲ್ಲೇಖನೀಯ. ಇದೇ ಯಾದವ್ 17 ವರ್ಷಗಳಿಂದ ರಾಧಿಕಾ ಕುಮಾರಸ್ವಾಮಿಗೂ ಅತೀ ಆಪ್ತನಾಗಿದ್ದ. 

ಕಳ್ಳ ಸ್ವಾಮಿ ಯುವರಾಜ್ ಜೊತೆ ರಾಧಿಕಾ ಕುಮಾರಸ್ವಾಮಿ ನಂಟು: ಮಹತ್ವದ ಸುದ್ದಿಗೋಷ್ಠಿ!

ಇನ್ನು ಯುವರಾಜನಿಂದ ಅತೀ ಹೆಚ್ಚು ಕರೆಗತಳು ಹೋಗುತ್ತಿದ್ದದ್ದೇ ಯಾದವ್‌ಗೆ. ನಟಿ, ರಾಜಕಾರಣಿಗಳನ್ನು ಭೇಟಿಯಾಗುವುದಕ್ಕೂ ಮೊದಲು ಕೂಡಾ ಯುವರಾಜ್ ಯಾದವ್‌ಗೆ ಕರೆ ಮಾಡುತ್ತಿದ್ದ. ಈ ಕುರಿತಾದ ಇನ್ನೂ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!