ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

Published : Aug 19, 2022, 04:50 PM IST

ರಾಜ್ಯದಲ್ಲಿ ಸಾವರ್ಕರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗಣೇಶೋತ್ಸವದ ಜೊತೆ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಪ್ಲಾನ್ ಮಾಡಿವೆ
 

ಬೆಂಗಳೂರು (ಆ.19): ರಾಜ್ಯಲ್ಲಿ ತಾರಕಕ್ಕೇರಿರುವ ಸಾವರ್ಕರ್‌ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಸಂಘಟನೆಗಳ ಅಭಿಯಾನದಿಂದ ರಾಜ್ಯದಲ್ಲಿ ಕಿಚ್ಚು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಗಣೇಶನ ಹಬ್ಬವನ್ನು ಬಳಸಿ ಸಾವರ್ಕರ್‌ ಕುರಿತಾಗಿ ಅಭಿಯಾನ ಆರಂಭಿಸಲು ಹಿಂದು ಸಂಘಟನೆಗಳು ಯೋಜನೆ ರೂಪಿಸಿವೆ. ಸಾವರ್ಕರ್‌ ಗಣೇಶೋತ್ಸವ ಎನ್ನುವ ಹೆಸರಲ್ಲಿ ಗಣೇಶನ ಪೆಂಡಾಲ್‌ ಹಾಕುವ ಯೋಜನೆ ರೂಪಿಸಲಾಗಿದೆ. ರಾಜ್ಯದ 10 ಸಾವಿರಕ್ಕೂ ಅಧಿಕ ಗಣೇಶೋತ್ಸವದ ಪೆಂಡಾಲ್‌ಗಳಲ್ಲಿ ಗಣೇಶನ ಮೂರ್ತಿಯೊಂದಿಗೆ ಸಾವರ್ಕರ್‌ ಚಿತ್ರವನ್ನು ಇಡಲಿದ್ದೇವೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ರಾಜ್ಯದಲ್ಲಿ ಗಣೇಶೋತ್ಸವದೊಂದಿಗೆ ಸಾವರ್ಕರ್‌ ಉತ್ಸವವನ್ನೂ ನಾವು ಮಾಡಲಿದ್ದೇವೆ. ಪ್ರತಿ ಪೆಂಡಾಲ್‌ನಲ್ಲೂ ಅವರ ಚಿತ್ರವಿಟ್ಟು, ಅವರ ಬಗ್ಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!