ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

Published : Aug 19, 2022, 04:50 PM IST

ರಾಜ್ಯದಲ್ಲಿ ಸಾವರ್ಕರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗಣೇಶೋತ್ಸವದ ಜೊತೆ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಪ್ಲಾನ್ ಮಾಡಿವೆ
 

ಬೆಂಗಳೂರು (ಆ.19): ರಾಜ್ಯಲ್ಲಿ ತಾರಕಕ್ಕೇರಿರುವ ಸಾವರ್ಕರ್‌ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಸಂಘಟನೆಗಳ ಅಭಿಯಾನದಿಂದ ರಾಜ್ಯದಲ್ಲಿ ಕಿಚ್ಚು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಗಣೇಶನ ಹಬ್ಬವನ್ನು ಬಳಸಿ ಸಾವರ್ಕರ್‌ ಕುರಿತಾಗಿ ಅಭಿಯಾನ ಆರಂಭಿಸಲು ಹಿಂದು ಸಂಘಟನೆಗಳು ಯೋಜನೆ ರೂಪಿಸಿವೆ. ಸಾವರ್ಕರ್‌ ಗಣೇಶೋತ್ಸವ ಎನ್ನುವ ಹೆಸರಲ್ಲಿ ಗಣೇಶನ ಪೆಂಡಾಲ್‌ ಹಾಕುವ ಯೋಜನೆ ರೂಪಿಸಲಾಗಿದೆ. ರಾಜ್ಯದ 10 ಸಾವಿರಕ್ಕೂ ಅಧಿಕ ಗಣೇಶೋತ್ಸವದ ಪೆಂಡಾಲ್‌ಗಳಲ್ಲಿ ಗಣೇಶನ ಮೂರ್ತಿಯೊಂದಿಗೆ ಸಾವರ್ಕರ್‌ ಚಿತ್ರವನ್ನು ಇಡಲಿದ್ದೇವೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ರಾಜ್ಯದಲ್ಲಿ ಗಣೇಶೋತ್ಸವದೊಂದಿಗೆ ಸಾವರ್ಕರ್‌ ಉತ್ಸವವನ್ನೂ ನಾವು ಮಾಡಲಿದ್ದೇವೆ. ಪ್ರತಿ ಪೆಂಡಾಲ್‌ನಲ್ಲೂ ಅವರ ಚಿತ್ರವಿಟ್ಟು, ಅವರ ಬಗ್ಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!