ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

ಪೆಂಡಾಲ್‌ನಲ್ಲಿ ಗಣೇಶನ ಮೂರ್ತಿ ಜೊತೆ ಸಾವರ್ಕರ್‌ ಚಿತ್ರ ಇಡ್ತೇವೆ!

Published : Aug 19, 2022, 04:50 PM IST

ರಾಜ್ಯದಲ್ಲಿ ಸಾವರ್ಕರ್ ವಿವಾದಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಗಣೇಶೋತ್ಸವದ ಜೊತೆ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಪ್ಲಾನ್ ಮಾಡಿವೆ
 

ಬೆಂಗಳೂರು (ಆ.19): ರಾಜ್ಯಲ್ಲಿ ತಾರಕಕ್ಕೇರಿರುವ ಸಾವರ್ಕರ್‌ ಸಮರಕ್ಕೆ ಮತ್ತೊಂದು ತಿರುವು ಸಿಕ್ಕಿದೆ. ಮುಂಬರುವ ಗಣೇಶೋತ್ಸವ ಸಂದರ್ಭದಲ್ಲಿ ಸಾವರ್ಕರ್‌ ಅಭಿಯಾನವನ್ನು ನಡೆಸಲು ಹಿಂದೂ ಸಂಘಟನೆಗಳು ಮುಂದಾಗಿವೆ. ಸಂಘಟನೆಗಳ ಅಭಿಯಾನದಿಂದ ರಾಜ್ಯದಲ್ಲಿ ಕಿಚ್ಚು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಗಣೇಶನ ಹಬ್ಬವನ್ನು ಬಳಸಿ ಸಾವರ್ಕರ್‌ ಕುರಿತಾಗಿ ಅಭಿಯಾನ ಆರಂಭಿಸಲು ಹಿಂದು ಸಂಘಟನೆಗಳು ಯೋಜನೆ ರೂಪಿಸಿವೆ. ಸಾವರ್ಕರ್‌ ಗಣೇಶೋತ್ಸವ ಎನ್ನುವ ಹೆಸರಲ್ಲಿ ಗಣೇಶನ ಪೆಂಡಾಲ್‌ ಹಾಕುವ ಯೋಜನೆ ರೂಪಿಸಲಾಗಿದೆ. ರಾಜ್ಯದ 10 ಸಾವಿರಕ್ಕೂ ಅಧಿಕ ಗಣೇಶೋತ್ಸವದ ಪೆಂಡಾಲ್‌ಗಳಲ್ಲಿ ಗಣೇಶನ ಮೂರ್ತಿಯೊಂದಿಗೆ ಸಾವರ್ಕರ್‌ ಚಿತ್ರವನ್ನು ಇಡಲಿದ್ದೇವೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಸಾವರ್ಕರ್ ಪುತ್ಥಳಿಗೆ ಮುಂದಾದ ಹಿಂದೂ ಸಂಘಟನೆಗಳು!

ರಾಜ್ಯದಲ್ಲಿ ಗಣೇಶೋತ್ಸವದೊಂದಿಗೆ ಸಾವರ್ಕರ್‌ ಉತ್ಸವವನ್ನೂ ನಾವು ಮಾಡಲಿದ್ದೇವೆ. ಪ್ರತಿ ಪೆಂಡಾಲ್‌ನಲ್ಲೂ ಅವರ ಚಿತ್ರವಿಟ್ಟು, ಅವರ ಬಗ್ಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದ್ದಾರೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!