ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಟ್ವಿಸ್ಟ್‌: ಕಾಂಗ್ರೆಸ್‌ ಶಾಸಕರಿಬ್ಬರಿಗೆ NIA ಬಿಗ್‌ ಶಾಕ್‌..!

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಟ್ವಿಸ್ಟ್‌: ಕಾಂಗ್ರೆಸ್‌ ಶಾಸಕರಿಬ್ಬರಿಗೆ NIA ಬಿಗ್‌ ಶಾಕ್‌..!

Suvarna News   | Asianet News
Published : Oct 14, 2020, 12:02 PM ISTUpdated : Oct 14, 2020, 12:07 PM IST

ಬೆಂಗಳೂರು ಗಲಭೆ ಪ್ರಕರಣ| ಶಾಸಕರಾದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ವಿಚಾರಣೆ| ಗಲಭೆ ನಡೆದ ರಾತ್ರಿ ಪ್ರತಿಭಟನಾ ಸ್ಥಳದಲ್ಲಿದ್ದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌| 

ಬೆಂಗಳೂರು(ಅ.14):  ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದ ಇಬ್ಬರು ಶಾಸಕರನ್ನ ರಾಷ್ಟ್ರೀಯ ತನಿಖಾ ದಳ ವಿಚಾರಣೆ ನಡೆಸಿದೆ. ಶಾಸಕರಾದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ಅವರನ್ನ ಎನ್‌ಐಎ ಅಧಿಕಾರಿಗಳು ವಿಚಾರಣೆಯನ್ನ ನಡೆಸಿದೆ. 

ಮುಂದುವರೆದ ಮಳೆ ಆರ್ಭಟ; ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಸೋಮವಾರ ರಿಜ್ವಾನ್‌ ಅರ್ಷದ್‌ ಹಾಗೂ ಮಂಗಳವಾರ ಜಮೀರ್‌ ಅಹಮದ್‌ ಖಾನ್‌ ಅವರ ವಿಚಾರಣೆ ನಡೆದಿದೆ. ಡಿಜೆ ಹಳ್ಳಿ ಗಲಭೆ ನಡೆದ ರಾತ್ರಿ ಪ್ರತಿಭಟನಾ ಸ್ಥಳದಲ್ಲಿದ್ದ ರಿಜ್ವಾನ್‌ ಅರ್ಷದ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ಇದ್ದಿದ್ದರು. ಹೀಗಾಗಿ ಇವರ ವಿಚಾರಣೆ ನಡೆದಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!