’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

Published : Oct 09, 2019, 02:02 PM ISTUpdated : Oct 09, 2019, 02:23 PM IST

ಮೋದಿ ಬಳಿ ಜನರ ಭಾವನೆ ಹೇಳಿಕೊಳ್ಳಲು ನಾನು ಹೆದರಲ್ಲ| ನನ್ನನ್ನು ಪಕ್ಷದಿಂದ ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ| ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ| ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ| ನನ್ನ ಶಕ್ತಿ ನೋಡಿ ಅಮಿತ್ ಶಾ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ

ವಿಜಯಪುರ[ಅ.09]: ಶೋಕಾಸ್ ನೋಟಿಸ್ ಬಳಿಕವೂ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಬಿಎಸ್ ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಸಿಕ್ಕಿದೆ ಎಂದು ಬಾಂಬ್ ಸಿಡಿಸಿದ್ದಾರೆ. 

ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪರಿಹಾರ ತರಲು ಹೋಗಿರಲಿಲ್ಲ, ನೋಟಿಸ್ ಕೊಡಿಸಲು ಹೋಗಿದ್ರು. ಇಂಥಾ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಭೇಟಿಗೆ ಮಮತಾ ಬ್ಯಾನರ್ಜಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಬಿಎಸ್‌ವೈ ಭೇಟಿಗೆ ಅವಕಾಶ ನೀಡಿಲ್ಲ. ನಿಮಗೆ ಅಸಮಾಧಾವಿದ್ದರೆ ವಯಸ್ಸಾಗಿದೆ ಎಂದು ಸಿಎಂ ರಾಜೀನಾಮೆ ಪಡೆದುಕೊಳ್ಳಲಿ ಎಂದಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!