’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

Published : Oct 09, 2019, 02:02 PM ISTUpdated : Oct 09, 2019, 02:23 PM IST

ಮೋದಿ ಬಳಿ ಜನರ ಭಾವನೆ ಹೇಳಿಕೊಳ್ಳಲು ನಾನು ಹೆದರಲ್ಲ| ನನ್ನನ್ನು ಪಕ್ಷದಿಂದ ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ| ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ| ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ| ನನ್ನ ಶಕ್ತಿ ನೋಡಿ ಅಮಿತ್ ಶಾ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ

ವಿಜಯಪುರ[ಅ.09]: ಶೋಕಾಸ್ ನೋಟಿಸ್ ಬಳಿಕವೂ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಬಿಎಸ್ ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಸಿಕ್ಕಿದೆ ಎಂದು ಬಾಂಬ್ ಸಿಡಿಸಿದ್ದಾರೆ. 

ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪರಿಹಾರ ತರಲು ಹೋಗಿರಲಿಲ್ಲ, ನೋಟಿಸ್ ಕೊಡಿಸಲು ಹೋಗಿದ್ರು. ಇಂಥಾ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಭೇಟಿಗೆ ಮಮತಾ ಬ್ಯಾನರ್ಜಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಬಿಎಸ್‌ವೈ ಭೇಟಿಗೆ ಅವಕಾಶ ನೀಡಿಲ್ಲ. ನಿಮಗೆ ಅಸಮಾಧಾವಿದ್ದರೆ ವಯಸ್ಸಾಗಿದೆ ಎಂದು ಸಿಎಂ ರಾಜೀನಾಮೆ ಪಡೆದುಕೊಳ್ಳಲಿ ಎಂದಿದ್ದಾರೆ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ