’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

Published : Oct 09, 2019, 02:02 PM ISTUpdated : Oct 09, 2019, 02:23 PM IST

ಮೋದಿ ಬಳಿ ಜನರ ಭಾವನೆ ಹೇಳಿಕೊಳ್ಳಲು ನಾನು ಹೆದರಲ್ಲ| ನನ್ನನ್ನು ಪಕ್ಷದಿಂದ ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ| ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ| ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ| ನನ್ನ ಶಕ್ತಿ ನೋಡಿ ಅಮಿತ್ ಶಾ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ

ವಿಜಯಪುರ[ಅ.09]: ಶೋಕಾಸ್ ನೋಟಿಸ್ ಬಳಿಕವೂ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಬಿಎಸ್ ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಸಿಕ್ಕಿದೆ ಎಂದು ಬಾಂಬ್ ಸಿಡಿಸಿದ್ದಾರೆ. 

ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪರಿಹಾರ ತರಲು ಹೋಗಿರಲಿಲ್ಲ, ನೋಟಿಸ್ ಕೊಡಿಸಲು ಹೋಗಿದ್ರು. ಇಂಥಾ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಭೇಟಿಗೆ ಮಮತಾ ಬ್ಯಾನರ್ಜಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಬಿಎಸ್‌ವೈ ಭೇಟಿಗೆ ಅವಕಾಶ ನೀಡಿಲ್ಲ. ನಿಮಗೆ ಅಸಮಾಧಾವಿದ್ದರೆ ವಯಸ್ಸಾಗಿದೆ ಎಂದು ಸಿಎಂ ರಾಜೀನಾಮೆ ಪಡೆದುಕೊಳ್ಳಲಿ ಎಂದಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!