’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

Published : Oct 09, 2019, 02:02 PM ISTUpdated : Oct 09, 2019, 02:23 PM IST

ಮೋದಿ ಬಳಿ ಜನರ ಭಾವನೆ ಹೇಳಿಕೊಳ್ಳಲು ನಾನು ಹೆದರಲ್ಲ| ನನ್ನನ್ನು ಪಕ್ಷದಿಂದ ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ| ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ| ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ| ನನ್ನ ಶಕ್ತಿ ನೋಡಿ ಅಮಿತ್ ಶಾ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ

ವಿಜಯಪುರ[ಅ.09]: ಶೋಕಾಸ್ ನೋಟಿಸ್ ಬಳಿಕವೂ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಬಿಎಸ್ ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಸಿಕ್ಕಿದೆ ಎಂದು ಬಾಂಬ್ ಸಿಡಿಸಿದ್ದಾರೆ. 

ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪರಿಹಾರ ತರಲು ಹೋಗಿರಲಿಲ್ಲ, ನೋಟಿಸ್ ಕೊಡಿಸಲು ಹೋಗಿದ್ರು. ಇಂಥಾ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಭೇಟಿಗೆ ಮಮತಾ ಬ್ಯಾನರ್ಜಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಬಿಎಸ್‌ವೈ ಭೇಟಿಗೆ ಅವಕಾಶ ನೀಡಿಲ್ಲ. ನಿಮಗೆ ಅಸಮಾಧಾವಿದ್ದರೆ ವಯಸ್ಸಾಗಿದೆ ಎಂದು ಸಿಎಂ ರಾಜೀನಾಮೆ ಪಡೆದುಕೊಳ್ಳಲಿ ಎಂದಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!