’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

’ಇಬ್ಬರು 'ಚಾಡಿಕೋರ' ಕೇಂದ್ರ ಸಚಿವರಿಂದ ಬಿಎಸ್‌ವೈ ಮುಗಿಸಲು ಯತ್ನ’

Published : Oct 09, 2019, 02:02 PM ISTUpdated : Oct 09, 2019, 02:23 PM IST

ಮೋದಿ ಬಳಿ ಜನರ ಭಾವನೆ ಹೇಳಿಕೊಳ್ಳಲು ನಾನು ಹೆದರಲ್ಲ| ನನ್ನನ್ನು ಪಕ್ಷದಿಂದ ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ| ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ| ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ| ನನ್ನ ಶಕ್ತಿ ನೋಡಿ ಅಮಿತ್ ಶಾ ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ

ವಿಜಯಪುರ[ಅ.09]: ಶೋಕಾಸ್ ನೋಟಿಸ್ ಬಳಿಕವೂ ಬಿಜೆಪಿ ಶಾಸಕ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಬಿಎಸ್ ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಯತ್ನಿಸುತ್ತಿದ್ದಾರೆ. ಈ ಬಗ್ಗೆ ನನಗೆ ದೆಹಲಿಯಿಂದ ಮಾಹಿತಿ ಸಿಕ್ಕಿದೆ ಎಂದು ಬಾಂಬ್ ಸಿಡಿಸಿದ್ದಾರೆ. 

ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪರಿಹಾರ ತರಲು ಹೋಗಿರಲಿಲ್ಲ, ನೋಟಿಸ್ ಕೊಡಿಸಲು ಹೋಗಿದ್ರು. ಇಂಥಾ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ನಡೆ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಭೇಟಿಗೆ ಮಮತಾ ಬ್ಯಾನರ್ಜಿ ಅವಕಾಶ ಕಲ್ಪಿಸಲಾಗುತ್ತಿದೆ. ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಬಿಎಸ್‌ವೈ ಭೇಟಿಗೆ ಅವಕಾಶ ನೀಡಿಲ್ಲ. ನಿಮಗೆ ಅಸಮಾಧಾವಿದ್ದರೆ ವಯಸ್ಸಾಗಿದೆ ಎಂದು ಸಿಎಂ ರಾಜೀನಾಮೆ ಪಡೆದುಕೊಳ್ಳಲಿ ಎಂದಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ